Kavya Srishti Vedike ಕಾವ್ಯ ಸೃಷ್ಟಿ ವೇದಿಕೆ
ಗುರುವಾರ, ಜನವರಿ 30, 2014
ಶಾಸ್ತ್ರ ಏನು ಹೇಳಿದರೇನು?
ಯಾವ ಕಾಲದ ಶಾಸ್ತ್ರ ಏನು ಹೇಳಿದರೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನೀರುಣಿಸಿ ಬಂದ ಸಹೋದರನಿಗೆ ನೀರು ಕೊಡಲು
ಮನುಧರ್ಮ ಶಾಸ್ತ್ರವನು ಗೊರೆಯಬೇಕೇನು?
-ಕುವೆಂಪು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ